ಗೌರಿ ಹತ್ಯೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ!

0
43

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 3ನೇ ಎಸಿಎಂಎಂ ನ್ಯಾಯಾಲಯ14 ದಿನಗಳ ಕಾಲ ವಿಸ್ತರಿಸಿದೆ.

ಆರೋಪಿಗಳಾದ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಕೆ.ಟಿ.ನವೀನ್ ಕುಮಾರ್, ಪ್ರವೀಣ್ , ಅಮಿತ್, ಮನೋಹರ್‌ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಜುಲೈ14 ರವರೆಗೆ ವಿಸ್ತರಿಸಿದೆ.

ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

- Call for authors -

LEAVE A REPLY

Please enter your comment!
Please enter your name here